ಬ್ರೇಕಿಂಗ್ ನ್ಯೂಸ್
22-11-21 12:02 pm Mangaluru Correspondent ಕರಾವಳಿ
ಪುತ್ತೂರು, ನ.22: ಮದುವೆ ನಿಶ್ಚಿತಾರ್ಥ ಫಿಕ್ಸ್ ಆಗಿ, ಕಾರ್ಯಕ್ರಮಕ್ಕೆ ಕೆಲವೇ ದಿನಗಳಿರುವಾಗ ಮದುವೆ ಗಂಡು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನಲ್ಲಿ ನಡೆದಿದೆ.
ಸುಳ್ಯ ಪದವು ಶಬರಿನಗರದ ಕೂಸಪ್ಪ ಪೂಜಾರಿ ಎಂಬವರ ಪುತ್ರ ರವಿರಾಜ್ (31) ಮೃತ ಯುವಕ. ಮನೆಮಂದಿ ಕಾರ್ಯಕ್ರಮಕ್ಕೆ ರೆಡಿ ಮಾಡುತ್ತಿದ್ದಾಗ, ಮನೆಯ ಬಾತ್ ರೂಮಿನಲ್ಲೇ ಯುವಕ ನೇಣಿಗೆ ಶರಣಾಗಿದ್ದಾನೆ.
ಕೆಲವು ದಿನಗಳ ಹಿಂದೆ ಮದುವೆಗೆ ಹೆಣ್ಣು ನೋಡಿ ಫಿಕ್ಸ್ ಮಾಡಲಾಗಿತ್ತು. ನಿಶ್ಚಿತಾರ್ಥ ಕಾರ್ಯಕ್ರಮ ಮಾಡಬೇಕೆಂದು ಎರಡೂ ಕಡೆಯವರು ಮಾತನಾಡಿ ನಿರ್ಧರಿಸಿದ್ದರು. ಆದರೆ, ಇದರ ನಡುವಲ್ಲೇ ಮದುವೆಯ ಗಂಡು ಸಾವಿಗೆ ಶರಣಾಗಿದ್ದಾನೆ. ಕೃತ್ಯಕ್ಕೆ ಏನು ಕಾರಣ ಅನ್ನೋದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident which happened on Sunday November 21, a young man whose engagement was fixed to be held in a few days, ended his life at his residence. The youth's family was busy preparing for the housewarming ceremony of his brother when the youth went inside the bathroom and hanged himself.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm