ಬ್ರೇಕಿಂಗ್ ನ್ಯೂಸ್
22-11-21 12:02 pm Mangaluru Correspondent ಕರಾವಳಿ
ಪುತ್ತೂರು, ನ.22: ಮದುವೆ ನಿಶ್ಚಿತಾರ್ಥ ಫಿಕ್ಸ್ ಆಗಿ, ಕಾರ್ಯಕ್ರಮಕ್ಕೆ ಕೆಲವೇ ದಿನಗಳಿರುವಾಗ ಮದುವೆ ಗಂಡು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನಲ್ಲಿ ನಡೆದಿದೆ.
ಸುಳ್ಯ ಪದವು ಶಬರಿನಗರದ ಕೂಸಪ್ಪ ಪೂಜಾರಿ ಎಂಬವರ ಪುತ್ರ ರವಿರಾಜ್ (31) ಮೃತ ಯುವಕ. ಮನೆಮಂದಿ ಕಾರ್ಯಕ್ರಮಕ್ಕೆ ರೆಡಿ ಮಾಡುತ್ತಿದ್ದಾಗ, ಮನೆಯ ಬಾತ್ ರೂಮಿನಲ್ಲೇ ಯುವಕ ನೇಣಿಗೆ ಶರಣಾಗಿದ್ದಾನೆ.
ಕೆಲವು ದಿನಗಳ ಹಿಂದೆ ಮದುವೆಗೆ ಹೆಣ್ಣು ನೋಡಿ ಫಿಕ್ಸ್ ಮಾಡಲಾಗಿತ್ತು. ನಿಶ್ಚಿತಾರ್ಥ ಕಾರ್ಯಕ್ರಮ ಮಾಡಬೇಕೆಂದು ಎರಡೂ ಕಡೆಯವರು ಮಾತನಾಡಿ ನಿರ್ಧರಿಸಿದ್ದರು. ಆದರೆ, ಇದರ ನಡುವಲ್ಲೇ ಮದುವೆಯ ಗಂಡು ಸಾವಿಗೆ ಶರಣಾಗಿದ್ದಾನೆ. ಕೃತ್ಯಕ್ಕೆ ಏನು ಕಾರಣ ಅನ್ನೋದು ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident which happened on Sunday November 21, a young man whose engagement was fixed to be held in a few days, ended his life at his residence. The youth's family was busy preparing for the housewarming ceremony of his brother when the youth went inside the bathroom and hanged himself.
13-04-26 04:20 pm
HK News Staffer
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
ಪಿಯುಸಿ ಫಸ್ಟ್ ಕ್ಲಾಸ್ ಪಾಸಾದ ಜೀವಾವಧಿ ಶಿಕ್ಷೆಗೀಡಾದ...
10-04-26 06:53 pm
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
13-04-26 01:27 pm
HK News Staffer
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
ಕೇರಳ ಪಾಲಿಟಿಕ್ಸ್ : ಅಧಿಕಾರ ಪಲ್ಲಟಕ್ಕೆ ಮುಸ್ಲಿಂ -...
11-04-26 09:05 pm
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
13-04-26 12:53 pm
HK News Staffer
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm