ಬ್ರೇಕಿಂಗ್ ನ್ಯೂಸ್
26-11-21 10:17 pm HK Desk news ಕರಾವಳಿ
ಉಳ್ಳಾಲ, ನ.26: ಉಳ್ಳಾಲದ ರಾಜರಸ್ತೆಯ ಇಕ್ಕೆಲಗಳಲ್ಲಿ ಸರ್ವಿಸ್ ರಸ್ತೆ ನಿರ್ಮಿಸುವ ನೆಪದಲ್ಲಿ ಉಳ್ಳಾಲ ಬೈಲಿನ ವೈದ್ಯನಾಥ ದೈವದ ಕಟ್ಟೆಯನ್ನ ತೆರವುಗೊಳಿಸಲು ಬಂದ ಅಧಿಕಾರಿಗಳನ್ನ ಸ್ಥಳೀಯರು ಹಿಮ್ಮೆಟ್ಟಿಸಿದ್ದು ಕಟ್ಟೆ ತೆರವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಉಳ್ಳಾಲ ಬೈಲಿನ ಗದ್ದೆಯಲ್ಲಿ ವೈದ್ಯನಾಥ ದೈವದ ವಲಸರಿ ಕಟ್ಟೆ ಜಾತ್ರೆ ನಡೆಯುವ ಪ್ರದೇಶವು ಪುರಾಣ ಪ್ರಸಿದ್ಧವಾಗಿದ್ದು ಅನೇಕ ಭಕ್ತಾದಿಗಳ ಆರಾಧನೀಯ ಸ್ಥಳವಾಗಿದೆ. ಈ ಪ್ರದೇಶದ ರಸ್ತೆ ಬದಿಯಲ್ಲೇ ವೈದ್ಯನಾಥ ದೈವಕ್ಕೆ ಸಂಬಂಧಿಸಿದ ಕದಂಬ ವೃಕ್ಷವನ್ನೊಳಗೊಂಡ ಕಟ್ಟೆಯೊಂದಿದೆ. ಉಳ್ಳಾಲ ರಾಜರಸ್ತೆ ಇಕ್ಕೆಲಗಳಿಗೆ ಬೈಕ್, ಸೈಕಲ್ ಟ್ರಾಕ್ ಒಳಗೊಂಡ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಆ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆ ತೆರವಿಗೆ ಮುಂದಾಗಿದ್ದರು. ಅದರೆ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕಟ್ಟೆ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ಅಧಿಕಾರಿಗಳ ಕ್ರಮಕ್ಕೆ ತಡೆ ಹಾಕಿದ್ದಾರೆ. ಅಧಿಕಾರಿಗಳು ರಾತ್ರಿ ಕಟ್ಟೆ ತೆರವುಗೊಳಿಸಬಹುದೆಂಬ ಕಾರಣಕ್ಕೆ ಗುರುವಾರ ರಾತ್ರಿ ಸ್ಥಳೀಯ ನೂರಾರು ಭಕ್ತಾದಿಗಳು ವೈದ್ಯನಾಥ ಕಟ್ಟೆಯ ಬಳಿ ಜಮಾಯಿಸಿದ್ದಾರೆ.


ಉಳ್ಳಾಲ ಠಾಣಾ ಪಿಐ ಸಂದೀಪ್ ಅವರು ಸ್ಥಳಕ್ಕೆ ಆಗಮಿಸಿ ಸಂಬಂಧ ಪಟ್ಟ ಲೋಕೋಪಯೋಗಿ ಇಂಜಿನಿಯರ್ ಬಳಿ ಚರ್ಚಿಸಿ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳುವ ಬಗ್ಗೆ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
Mangalore Ullal officials try to destroy Viadyanath katte for service road purpose, residents oppose and tense situation created after which police rushed to the spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm