ಬ್ರೇಕಿಂಗ್ ನ್ಯೂಸ್
27-11-21 04:42 pm HK Desk news ಕರಾವಳಿ
ಮಂಗಳೂರು, ನ.27: ಕಾರು ಶೋರೂಂ ಆವರಣದ ಒಳಗೆ ಕಾಡು ಹಂದಿಯೊಂದು ನುಗ್ಗಿದ ಘಟನೆ ನಗರದ ಪಡೀಲ್ ನಲ್ಲಿ ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಗಳೂರಿನ ಪಡೀಲ್ ರೈಲ್ವೆ ಬ್ರಿಡ್ಜ್ ಬಳಿಯ ಕಾರು ಶೋರೂಂನಲ್ಲಿ ಈ ಘಟನೆ ನಡೆದಿದೆ. ಕಳೆದ ನ.24ರ ಬುಧವಾರ ಮಧ್ಯಾಹ್ನದ ವೇಳೆಗೆ ಹೆದ್ದಾರಿಯ ಇನ್ನೊಂದು ಬದಿಯಿಂದ ಬಂದ ಕಾಡು ಹಂದಿ ನೇರವಾಗಿ ಕಾರು ಶೋರೂಂ ಒಳಕ್ಕೆ ನುಗ್ಗಿದೆ. ದಾರಿ ತಪ್ಪಿ ಬಂದಿದ್ದರಿಂದ ಅತ್ತಿತ್ತ ಎರಡು ಬಾರಿ ಓಡಾಡಿದ್ದು, ಅಲ್ಲಿದ್ದ ಓರ್ವನನ್ನು ನೋಡಿ ತಿವಿಯಲು ಯತ್ನಿಸಿದೆ.



ಕಾಡು ಹಂದಿ ಇನ್ನೇನು ತಿವಿಯುತ್ತೆ ಎಂಬ ಭಯದಿಂದ ಅಲ್ಲಿದ್ದ ಜನರು ಕಕ್ಕಾಬಿಕ್ಕಿಯಾಗಿ ಓಡಿದ್ದಾರೆ. ಶೋರೂಂ ಆಸುಪಾಸಿನಲ್ಲಿ ಓಡಾಡಿದ ಕಾಡು ಹಂದಿ ಬಳಿಕ ಅಲ್ಲಿಂದ ಪೊದೆಗಳ ನಡುವೆ ನುಗ್ಗಿ ಪರಾರಿಯಾಗಿದೆ.
Wild boar enters car showroom near Padil in Mangalore video goes viral. Luckily no two Wheeler riders were hurt as the boar suddenly crosses national highway near railway bridge.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm