ಬ್ರೇಕಿಂಗ್ ನ್ಯೂಸ್
13-09-20 10:00 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.13: ದ.ಕ. ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 404 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿವರೆಗೂ ಒಟ್ಟು ಸೋಂಕಿತರ ಸಂಖ್ಯೆ 17 ಸಾವಿರದ ಗಡಿ ದಾಟಿದರೆ, 174 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಮೂವರು ಕೊರೋನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 442ಕ್ಕೆ ಏರಿಕೆ ಕಂಡಿದೆ.
ಬಂಟ್ವಾಳ ತಾಲೂಕಿನ ಓರ್ವ ಹಾಗು ಹೊರಜಿಲ್ಲೆಯ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇವರು ಕೊರೊನ ಮಾತ್ರವಲ್ಲದೆ ವಿವಿಧ ರೋಗಗಳಿಂದ ಕೂಡ ಬಳಲುತ್ತಿದ್ದರೆಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಕೊರೋನ ಮುಕ್ತರಾದವರ ಸಂಖ್ಯೆ 12,987ಕ್ಕೆ ಏರಿಕೆಯಾದರೆ, 3,934 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,21,093 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ 1,03,730 ನೆಗೆಟಿವ್ ಬಂದಿದ್ದರೆ, 17,363 ಪಾಸಿಟಿವ್ ಆಗಿವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm