ಬ್ರೇಕಿಂಗ್ ನ್ಯೂಸ್
13-09-20 11:27 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 13: ಕೊಣಾಜೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಪುಢಾರಿ ಆಗಿರುವ ವ್ಯಕ್ತಿಯೊಬ್ವರ ಮನೆಯಲ್ಲಿ ರಾಜಕೀಯ ಪ್ರಮುಖರು ಸೇರಿ ಜುಗಾರಿ ಆಡುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ.
ಐದಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ಠಾಣೆಗೆ ಕರೆತಂದಿದ್ದು ನೆಲದಲ್ಲಿ ಕೂರಿಸಿದ್ದಾರೆ. ಈ ಬಗ್ಗೆ ಠಾಣೆಯ ಇನ್ಸ್ ಪೆಕ್ಟರ್ ಬಳಿ ಕೇಳಿದರೆ ದಾಳಿ ನಡೆಸಿದ್ದನ್ನು ಮಾತ್ರ ಖಚಿತ ಪಡಿಸಿದ್ದಾರೆ. ಅಲ್ಲದೆ, ಘಟನೆ ಆಗಿರುವ ಜಾಗ ಮಂಗಳೂರು ವಿವಿಯ ಬಳಿ ಎನ್ನುವ ಮಾಹಿತಿ ನೀಡಿದ್ದಾರೆ.
ಆರೋಪಿಯ ಮನೆಯಲ್ಲಿ ಜುಗಾರಿ ಆಡುತ್ತಿದ್ದ ಸ್ಥಳೀಯ ಮತ್ತೋರ್ವ ಕಾಂಗ್ರೆಸ್ ಬೆಂಬಲಿತ ಮಾಜಿ ಪಂಚಾಯತ್ ಅಧ್ಯಕ್ಷನ ಸಹಿತ ಹಲವರನ್ನು ಬಂಧಿಸಲಾಗಿದೆ. ಬಂಧಿತ ಎಲ್ಲರನ್ನು ಕೊಣಾಜೆ ಠಾಣೆಗೆ ಕರೆತಂದು ಕುಳ್ಳಿರಿಸಿದ್ದನ್ನು ಕಂಡ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಠಾಣಾ ಎಸ್ಐ ಬಳಿ ಕೇಳಿದರೆ ದಾಳಿ ನಡೆಸಿದ್ದು ಹೌದು. ಆರೋಪಿಗಳ ಹೆಸರು ಗೊತ್ತಿಲ್ಲ. ಇನ್ನಷ್ಟೇ ಎಫ್ಐಆರ್ ಆಗಬೇಕು ಎಂದು ಹೇಳಿದ್ದು ಸಂಶಯಕ್ಕೆ ಕಾರಣವಾಗಿದೆ. ಜುಗಾರಿ ಆರೋಪಿಗಳು ಪ್ರಭಾವಿಗಳಾಗಿದ್ದು ಪ್ರಕರಣವನ್ನು ತಿರುಚುವ ಸಾಧ್ಯತೆಗಳಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 10:47 pm
HK News Desk
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am