ಬ್ರೇಕಿಂಗ್ ನ್ಯೂಸ್
05-12-21 09:59 pm HK Desk news ಕರಾವಳಿ
Photo credits : Headline Karnataka
ಉಡುಪಿ, ಡಿ.4: ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸತ್ತ ಹಸುಗಳನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆ ನಡೆದಿದ್ದು ಹಿಂದು ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸತ್ತುಬಿದ್ದಿದ್ದ ಎರಡು ಹಸುಗಳನ್ನು ವಾಹನಕ್ಕೆ ಹಾಕಿ ಸಾಗಿಸುವ ಬದಲು ಹಗ್ಗ ಕಟ್ಟಿ ಎಳೆದೊಯ್ದಿದ್ದಾರೆ. ಹೆದ್ದಾರಿ ಕನ್ ಸ್ಟ್ರಕ್ಷನ್ ಕೆಲಸ ಮಾಡುವ ಐಆರ್ ಬಿ ಕಂಪನಿಯವರು ಈ ರೀತಿ ಹಸುಗಳನ್ನು ಹೆದ್ದಾರಿಯಲ್ಲಿ ಎಳೆದೊಯ್ದ ವಿಡಿಯೋ ವೈರಲ್ ಆಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಗರ ಪಾಲಿಕೆ ಅಥವಾ ಆಯಾ ಭಾಗದ ಸ್ಥಳೀಯಾಡಳಿತಗಳು ಇದನ್ನು ಮಾಡಬೇಕಿತ್ತು. ಆದರೆ ಅವರು ಮಾಡಿಲ್ಲ ಎಂದು ಹೆದ್ದಾರಿ ಗಸ್ತು ನಿರತ ಐಆರ್ ಬಿ ಕಂಪನಿಯವರು ಹಸುಗಳನ್ನು ಎತ್ತುವ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.
ಹಸುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಘಟನೆಯ ವಿಡಿಯೋ ವೈರಲ್ ಆಗಿದ್ದು ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Udupi IRB construction company tows cow that had died of an accident, VHP Angry over cruel act. The video of this has gone viral on social media.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm