ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm