ಬ್ರೇಕಿಂಗ್ ನ್ಯೂಸ್
05-12-21 11:15 pm HK Desk news ಕರಾವಳಿ
ಮಂಗಳೂರು, ಡಿ.5: ಕೇರಳದ ಕಣ್ಣೂರು ವಿಮಾನ ನಿಲ್ದಾಣದಿಂದ ದುಬೈನ ಶಾರ್ಜಾಕ್ಕೆ ಹೊರಟಿದ್ದ ಕುಟುಂಬದ ಮಹಿಳೆಗೆ ಹೃದಯಾಘಾತ ಆಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.
ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ತೊಂದರೆ ಉಂಟಾಗಿದ್ದು ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಎದುರಿಸಿದ್ದರು. ಮಹಿಳೆ ಮೂರು ಮಕ್ಕಳ ತಾಯಿಯಾಗಿದ್ದು ಪತಿಯೊಂದಿಗೆ ಶಾರ್ಜಾಕ್ಕೆ ತೆರಳುತ್ತಿದ್ದಾಗ ಡಿ.3 ರಂದು ಘಟನೆ ನಡೆದಿದೆ. ಈ ಬಗ್ಗೆ ಏರ್ಪೋರ್ಟ್ ಆಪರೇಶನ್ ಕಂಟ್ರೋಲ್ ಸೆಂಟ್ರಲ್ ಗೆ ಬೆಳಗ್ಗೆ 9.20 ಕ್ಕೆ ಸಂದೇಶ ಬಂದಿದ್ದು ಮಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.
ವಿಮಾನವನ್ನು ತುರ್ತಾಗಿ ನಿಲ್ದಾಣದಲ್ಲಿ ಇಳಿಸಿ, ಮೂರು ಮಕ್ಕಳು ಮತ್ತು ಮಹಿಳೆ ಹಾಗೂ ಪತಿಯನ್ನು ಅಧಿಕಾರಿಗಳು ನೇರವಾಗಿ ಎಜೆ ಆಸ್ಪತ್ರೆಗೆ ಕರೆತಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಗೆ ವಿಮಾನ ಲ್ಯಾಂಡ್ ಆಗಿದ್ದು 17 ನಿಮಿಷದಲ್ಲಿ ಎಜೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಏರ್ಪೋರ್ಟ್ ಅಧಿಕಾರಿಗಳು, ಆರೋಗ್ಯ ಸಿಬಂದಿ ಕೂಡ ಮಹಿಳೆ ಜೊತೆಗೆ ಬಂದಿದ್ದರು.
ವೈದ್ಯರು ಬಳಿಕ ಚಿಕಿತ್ಸೆ ನೀಡಿದ್ದು ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಅದರಂತೆ, ಮಹಿಳೆ ಮತ್ತು ಕುಟುಂಬವನ್ನು ಅದೇ ದಿನ ರಾತ್ರಿ 11 ಗಂಟೆಗೆ ಶಾರ್ಜಾಕ್ಕೆ ಕರೆದೊಯ್ಯಲು ಏರ್ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.
Woman gets heart attack in Dubai Sharjah flight emergency landing made in Mangalore. The flight was from Kannur and made emergency landing in Mangalore International Airport.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm