ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm