ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm