ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm