ಬ್ರೇಕಿಂಗ್ ನ್ಯೂಸ್
06-12-21 11:08 pm HK Desk news ಕರಾವಳಿ
ಮಂಗಳೂರು, ಡಿ.6: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಇಂದು ಸ್ವಯಂ ವೈದ್ಯರಾಗಿ ಗಮನ ಸೆಳೆದಿದ್ದಾರೆ. ಬಂಟ್ವಾಳ ಸಜಿಪದಲ್ಲಿ ದಿ. ಕದ್ರಿ ಗೋಪಾಲನಾಥ್ ಹೆಸರಿನಲ್ಲಿ ಕದ್ರಿ ಸಂಗೀತ ಸೌರಭ ಕಾರ್ಯಕ್ರಮ ನಡೆದಿತ್ತು. ಈ ವೇಳೆ, ಕದ್ರಿ ಗೋಪಾಲನಾಥ ಅವರ ಪತ್ನಿ ಸರೋಜಿನಿ ಅಸ್ವಸ್ಥರಾಗಿದ್ದು ಕೂಡಲೇ ಅತಿಥಿಯಾಗಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಆರೈಕೆ ಮಾಡಿದ್ದಾರೆ.
ವೈದ್ಯಕೀಯ ಓದಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ತಕ್ಷಣ ಅವರ ಆರೈಕೆ ಮಾಡಿ ಉಪಚರಿಸಿದ್ದಾರೆ. ಸಕ್ಕರೆ ಲೋ ಆಗಿ ಅವರಿಗೆ ಆರೋಗ್ಯ ತೊಂದರೆ ಉಂಟಾಗಿತ್ತು.

ಸ್ಯಾಕ್ಸೋಫೋನ್ ಚಕ್ರವರ್ತಿ ಡಾ. ಕದ್ರಿ ಗೋಪಾಲನಾಥ್ ಅವರ ಜನುಮದಿನದ ಅಂಗವಾಗಿ ಕದ್ರಿ ಸಂಗೀತ ಸೌರಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದಾಗ ವೇದಿಕೆ ಮುಂಭಾಗದಲ್ಲಿ ಕುಳಿತಿದ್ದ ಡಾ. ಕದ್ರಿ ಗೋಪಾಲನಾಥ್ ಅವರ ಪತ್ನಿ ಭಾವುಕರಾಗಿ ಅಸ್ವಸ್ಥರಾಗಿದ್ದಾರೆ. ಈ ಸಂದರ್ಭ ಅಲ್ಲಿದ್ದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಕ್ಷಣ ಅವರನ್ನು ಪರಿಶೀಲಿಸಿ, ಅವರಿಗೆ ಸಕ್ಕರೆ ನೀರು ಕೊಟ್ಟು ಉಪಚರಿಸಿದರು.
ಕದ್ರಿ ಗೋಪಾಲನಾಥರ ಹೆಸರಿನಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಂದಿನ ಕಾರ್ಯಕ್ರಮದಲ್ಲಿ ಮೋರ್ಸಿಂಗ್ ವಿದ್ವಾನ್ ಡಾ.ಎಲ್. ಭೀಮಾಚಾರ್ಯ ಮತ್ತು ಗಾಯಕ ಹುಲ್ಯಾಳ ಮಹದೇವಪ್ಪ ಅವರಿಗೆ ಈ ವರ್ಷದ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
Mangalore DC Rajendra Kumar turns doctor gives immediate treatment to woman who collapsed. The video of this has gone viral on social media.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm