ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm