ಬ್ರೇಕಿಂಗ್ ನ್ಯೂಸ್
08-12-21 10:53 am HK Desk news ಕರಾವಳಿ
Photo credits : Representational image
ಪುತ್ತೂರು, ಡಿ.8 : ಸತತ ಎರಡು ದಿನಗಳಿಂದ ನಡೆದಿರುವ ಹಲ್ಲೆ ಪ್ರಕರಣದಿಂದಾಗಿ ಉಪ್ಪಿನಂಗಡಿ ಉದ್ವಿಗ್ನವಾಗಿದ್ದು, ಹಿಂದು – ಮುಸ್ಲಿಂ ನಡುವೆ ಗಲಭೆ ಹತ್ತಿಕೊಳ್ಳದಂತೆ ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಇಬ್ಬರು ಪೊಲೀಸ್ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ನಾಲ್ಕು ಪಿಎಸ್ಐ, 38 ಹೆಡ್ ಕಾನ್ಸ್ ಟೇಬಲ್, ಮೂರು ಡಿಎಆರ್ ತುಕಡಿ, ಎರಡು ಕೆಎಸ್ ಆರ್ ಪಿ ತುಕಡಿಗಳನ್ನು ಸ್ಥಳದಲ್ಲಿ ಮೊಕ್ಕಾಂ ಇರಿಸಲಾಗಿದೆ.
ಇದೇ ವೇಳೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮತ್ತು ಉಪ್ಪಿನಂಗಡಿ ಠಾಣೆಯಿಂದಲೂ ಹೆಚ್ಚುವರಿ ಪೊಲೀಸರನ್ನು ಉಪ್ಪಿನಂಗಡಿಯಲ್ಲಿ ನಿಯೋಜನೆ ಮಾಡಲಾಗಿದೆ. ಪ್ರಕರಣದ ಆರೋಪಿಗಳ ಪತ್ತೆಗಾಗಿ ಈ ನಾಲ್ಕು ಠಾಣೆಗಳ ಅಪರಾಧ ವಿಭಾಗದ ಪ್ರಮುಖರನ್ನು ಒಳಗೊಂಡು ವಿಶೇಷ ತಂಡವನ್ನು ರಚಿಸಲಾಗಿದೆ.
ಈಗಾಗ್ಲೇ ಶನಿವಾರ ರಾತ್ರಿ ನಡೆದ ಝಕರಿಯಾ ಮತ್ತಿತರರ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿ ಜಯರಾಮ (21) ಮತ್ತು ಶೋಧನ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಸಂಜೆ ಮೀನು ಮಾರಾಟ ಮಾಡುತ್ತಿದ್ದ ಅಶೋಕ್ ಮತ್ತು ಮೀನು ಖರೀದಿಗೆ ಬಂದಿದ್ದ ಮಹೇಶ್ ಎಂಬವರ ಮೇಲೆ ಮುಸುಕುಧಾರಿಗಳ ತಂಡ ದಾಳಿ ನಡೆಸಿತ್ತು. ಇವರಿಬ್ಬರೂ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು, ಟಾರ್ಗೆಟ್ ಮಾಡಿ ಹಲ್ಲೆ ನಡೆಸಲಾಗಿತ್ತು. ಹೀಗಾಗಿ ಉಪ್ಪಿನಂಗಡಿ ಪರಿಸರ ಉದ್ವಿಗ್ನ ಸ್ಥಿತಿಗೆ ಒಳಗಾಗಿದ್ದು ಹಿಂದು –ಮುಸ್ಲಿಂ ದ್ವೇಷಕ್ಕೆ ಕಾರಣವಾಗುವ ಸೂಚನೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದಾರೆ.
Uppinangady fight between two groups police deployed all over town. Recently there were continuous fights between two groups.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm