ಬ್ರೇಕಿಂಗ್ ನ್ಯೂಸ್
08-12-21 12:36 pm HK Desk news ಕರಾವಳಿ
ಮಂಗಳೂರು, ಡಿ.8 : ಇಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷವುಣಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮೋರ್ಗನ್ ಗೇಟ್ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ(26), ಇಬ್ಬರು ಮಕ್ಕಳಾದ ಸಪ್ನಾ (8) ಮತ್ತು (4) ಮೃತರು.
ನಾಗೇಶ್ ಮಂಗಳೂರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. 15 ದಿನಗಳ ಹಿಂದಷ್ಟೇ ಮೋರ್ಗನ್ ಗೇಟ್ ನಲ್ಲಿ ಬಾಡಿಗೆ ಮನೆ ಪಡೆದು ಉಳಿದುಕೊಂಡಿದ್ದರು.







ಪತ್ನಿ ಮತ್ತು ಮಕ್ಕಳು ಮಲಗಿದ್ದಲ್ಲೇ ವಿಷಾಹಾರದಿಂದ ಸಾವನ್ನಪ್ಪಿದ ರೀತಿ ಕಂಡುಬಂದಿದೆ. ಮಕ್ಕಳು ಶಾಲೆಗೆ ಹೋಗುತ್ತಿದ್ದು ಇಂದು ಬೆಳಗ್ಗೆ ಮನೆ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಪಕ್ಕದಲ್ಲಿರುವ ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ತಾಯಿ, ಮಕ್ಕಳು ಮಲಗಿದಲ್ಲೇ ಶವವಾಗಿದ್ದಾರೆ. ಪಕ್ಕದಲ್ಲಿಯೇ ನಾಗೇಶ್ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯಾಕಾಗಿ ಈ ಕೃತ್ಯ ನಡೆಸಿದ್ದಾರೆ ಎನ್ನುವುದರ ಬಗ್ಗೆ ತನಿಖೆ ನಡೆದಿದೆ.
In a shocking incident, a man ended his life and his wife and two kids were found dead due to poisoning at their residence at Morgans Gate. The incident came to light on Wednesday December 8 morning. The deceased are identified as Nagesh Sheriguppi (30), Vijayalaxmi (26), Sapna (8) and Samarth (4).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm