ಬ್ರೇಕಿಂಗ್ ನ್ಯೂಸ್
09-12-21 07:27 pm HK Desk news ಕರಾವಳಿ
ಉಡುಪಿ, ಡಿ.9 : ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸರಕಾರದಿಂದ ಮೊಟ್ಟೆ ನೀಡುವುದಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಆಹಾರದ ವಿಷಯದಲ್ಲಿ ಎಲ್ಲರಿಗೂ ಅವರದೇ ಆದ ಸ್ವಾತಂತ್ರ್ಯವಿದೆ. ಏನು ತಿನ್ನಬೇಕು, ಯಾವುದು ತಿನ್ನಬಾರದು ಎಂದು ಅವರೇ ನಿರ್ಧರಿಸುತ್ತಾರೆ. ಶಾಲೆ ಮಕ್ಕಳಿಗೆ ಈ ಬಗ್ಗೆ ತಿಳುವಳಿಕೆ ಇರುವುದಿಲ್ಲ. ಅವರಿಗೆ ಮೊಟ್ಟೆ ನೀಡಿ, ಆಹಾರ ಪದ್ಧತಿಯನ್ನು ಬದಲಿಸಬಾರದು. ಆಮೂಲಕ ತಮ್ಮ ಪರಂಪರೆಯಿಂದ ಬಂದ ಆಹಾರ ಕ್ರಮವನ್ನು ಸರಕಾರ ಬದಲಿಸಬಾರದು.
ಇದಲ್ಲದೆ, ಸರಕಾರ ಸಾಮೂಹಿಕವಾಗಿ ಮೊಟ್ಟೆ ನೀಡುವುದರಿಂದ ಸಮಾಜಕ್ಕೆ ಕೆಟ್ಟ ಅಭಿಪ್ರಾಯ ನೀಡಿದಂತಾಗುತ್ತದೆ. ಈ ರೀತಿಯ ನಡೆಯಿಂದ ಸರಕಾರ ಮಕ್ಕಳ ನಡುವೆ ಮತಭೇದ ಉಂಟು ಮಾಡಬಾರದು. ಯಾರು ಏನು ಸೇವಿಸುತ್ತಾರೋ ಅದರ ಖರ್ಚುನ್ನು ಸರಕಾರ ನೀಡಲಿ. ಶಾಲೆ ಇರುವುದು ಶಿಕ್ಷಣಕ್ಕೋಸರ. ಹೀಗಾಗಿ ಅಲ್ಲಿ ಆಹಾರ, ಜೀವನ ಶೈಲಿಯನ್ನು ಬದಲಿಸುವ ಕೆಲಸವನ್ನು ಸರಕಾರ ಮಾಡಬಾರದು ಎಂದು ಪೇಜಾವರ ಶ್ರೀ ಹೇಳಿದ್ದಾರೆ.
ರಾಜ್ಯ ಸರಕಾರದಿಂದ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಸರಕಾರಿ ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ನಿರ್ಧರಿಸಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.
Everyone has the right to choose their food. The food habit practiced in their houses should not be changed. Children will not be aware of it. If the government distributes eggs to children in schools, it will be a wrong message given to the society. Instead of providing eggs to the children, provide money to them," said Vishwaprasanna Theertha of Pejawar Math.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm