ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm