ಬ್ರೇಕಿಂಗ್ ನ್ಯೂಸ್
10-12-21 04:34 pm HK Desk news ಕರಾವಳಿ
ಉಡುಪಿ, ಡಿ.10: ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಗಮನಿಸಿದ ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ.
ಬಸ್ ತೆರಳುತ್ತಿದ್ದಾಗಲೇ ಇತರೇ ಪ್ರಯಾಣಿಕರು ಕಂಡಕ್ಟರ್ ಗಮನಕ್ಕೆ ತಂದಿದ್ದರು. ಬಸ್ಸಿನ ಒಳಗಡೆಯೇ ಈ ಬಗ್ಗೆ ತರಾಟೆ, ಜಟಾಪಟಿ ನಡೆದಿತ್ತು. ಆನಂತರ, ಉಡುಪಿ ಬಸ್ ನಿಲ್ದಾಣದಲ್ಲಿ ಯುವತಿ ಮತ್ತು ಯುವಕ ಬಸ್ ಇಳಿಯುತ್ತಿದ್ದಂತೆ ಅಲ್ಲಿನ ಇತರ ಬಸ್ ನಿರ್ವಾಹಕರು ಮತ್ತು ಸಾರ್ವಜನಿಕರು ಸೇರಿ ಇಬ್ಬರನ್ನೂ ತರಾಟೆಗೆತ್ತಿಕೊಂಡಿದ್ದಾರೆ.
ಯುವತಿಯನ್ನು ಅಶ್ಲೀಲವಾಗಿ ನಿಂದಿಸಿ, ನೀನು ಮೈಮೇಲೆ ಬಿದ್ದು ಹೋಗಿದ್ದರಿಂದ ಈ ರೀತಿ ಆಗಿದ್ದಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಇಂದು ಬೆಳಗ್ಗೆ ಘಟನೆ ನಡೆದಿದ್ದು ಎನ್ನಲಾಗುತ್ತಿದ್ದು, ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದ್ದಾರೆ. ಯುವಕ ಕಾಲೇಜು ವಿದ್ಯಾರ್ಥಿಯ ರೀತಿ ಕಂಡುಬಂದಿದ್ದು, ಯಾವ ಉದ್ದೇಶದಿಂದ ಮಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದರು ಎನ್ನುವುದು ಗೊತ್ತಾಗಿಲ್ಲ.
Udupi Couple found romancing in Bus held by Public. The two belonged to different communities and we're lectured by public for being misbehaving in the bus.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm