ಬ್ರೇಕಿಂಗ್ ನ್ಯೂಸ್
10-12-21 10:05 pm HK Desk news ಕರಾವಳಿ
ಮಂಗಳೂರು, ಡಿ.10 : ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ಒಂದೇ ದಿನ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ವಳಚ್ಚಿಲ್ ನಲ್ಲಿರುವ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ 10 ವಿದ್ಯಾರ್ಥಿಗಳು ಕೊರೊನಾ ಪಾಸಿಟಿವ್ ಆಗಿದ್ದಾರೆ.
ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಕೇರಳದ ವಿದ್ಯಾರ್ಥಿಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಈ ವೇಳೆ, ಹತ್ತು ಮಂದಿ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಕಂಡುಬಂದಿದೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 26 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯಕ್ಕೆ ಜಿಲ್ಲೆಯಲ್ಲಿ 141 ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಎರಡಕ್ಕಿಂತ ಹೆಚ್ಚು ಮಂದಿಗೆ ಒಂದೇ ಕಡೆ ಸೋಂಕು ಕಂಡುಬಂದಲ್ಲಿ ಅಂತಹ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸುವಂತೆ ಸರಕಾರದ ಆದೇಶ ಇದೆ. ಹೀಗಾಗಿ ನರ್ಸಿಂಗ್ ವಿದ್ಯಾರ್ಥಿಗಳಿದ್ದ ಹಾಸ್ಟೆಲನ್ನು ಕಂಟೈನ್ಮೆಂಟ್ ಮಾಡಲಾಗಿದೆ. ಇತ್ತೀಚೆಗೆ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುವ ಕೇರಳದ ವಿದ್ಯಾರ್ಥಿಗಳು ಇದೇ ರೀತಿ ಕೊರೊನಾ ಪಾಸಿಟಿವ್ ಆಗಿದ್ದರು.
Mangalore Another 10 nursing college students tested covid positive at a private college in Valachil. Recently nine students were tested positive at a college in Kavoor.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm