ಬ್ರೇಕಿಂಗ್ ನ್ಯೂಸ್
11-12-21 10:19 pm HK Desk news ಕರಾವಳಿ
Photo credits : Headline Karnataka
ಮಂಗಳೂರು, ಡಿ.11 : ತಡೆಗೋಡೆ ಕುಸಿದು ಬಿದ್ದು ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಗರ ಹೊರವಲಯದ ಬೋಂದೆಲ್ ಬಳಿಯ ಕೃಷ್ಣನಗರದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಕೂಲಿ ಕಾರ್ಮಿಕ ಮಹಿಳೆ ತಿಮ್ಮಕ್ಕ(42) ಮೃತರು. ಮಂಗಳೂರು ಮಹಾನಗರ ಪಾಲಿಕೆಯ ಜಲಸಿರಿ ಯೋಜನೆಯಡಿ ಪೈಪ್ ಲೈನ್ ಹಾಕಲು ಗುಂಡಿ ಅಗೆಯುವ ಕಾಮಗಾರಿ ನಡೆಸುತ್ತಿದ್ದಾಗ, ಒಂದು ಭಾಗದಲ್ಲಿ ಕಟ್ಟಿದ್ದ ಕೆಂಪು ಕಲ್ಲಿನ ಗೋಡೆ ಕುಸಿದು ಬಿದ್ದಿದೆ. ಧರೆ ಕುಸಿಯದಂತೆ ಎತ್ತರಕ್ಕೆ ತಡೆಗೋಡೆ ಕಟ್ಟಿದ್ದು, ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಅರ್ಧ ಗಂಟೆ ಕಾಲ ಮಹಿಳೆ ಮಣ್ಣಿನಡಿಯಲ್ಲಿ ಸಿಲುಕಿದ್ದು, ಬಳಿಕ ಅವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಸ್ಥಳೀಯರು, ಇತರ ಕಾರ್ಮಿಕರು ಜೆಸಿಬಿ ಸಹಾಯದಲ್ಲಿ ಮಣ್ಣು ತೆರವು ಮಾಡುವ ಕಾರ್ಯ ಮಾಡಿದರೂ, ವಿಳಂಬವಾಗಿದ್ದು ಮಹಿಳೆ ಸಾವಿಗೆ ಕಾರಣವಾಗಿತ್ತು.

ಮಹಿಳೆಯ 12 ವರ್ಷದ ಪುತ್ರಿ ಪುಷ್ಪಾ ಕೂಡ ಜೊತೆಗಿದ್ದು, ಆಕೆಯೂ ಮಣ್ಣಿನಡಿ ಸಿಲುಕಿದ್ದಳು. ಆದರೆ, ಮಗುವಿಗೆ ಹೆಚ್ಚು ಅಪಾಯ ಆಗಿಲ್ಲ. ಸ್ವಲ್ಪ ಮಣ್ಣು ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಳು. ಕಾವೂರು ಪೊಲೀಸರು ಮಹಾನಗರ ಪಾಲಿಕೆಯ ಕಾಮಗಾರಿ ನಿರ್ವಹಿಸುತ್ತಿದ್ದ ಗುತ್ತಿಗೆದಾರನ ಮೇಲೆ ಕೇಸು ದಾಖಲಿಸಿದ್ದಾರೆ. ಅಪಾಯ ಇದ್ದರೂ, ಕೂಲಿಯಾಳುಗಳ ಬಗ್ಗೆ ಜಾಗ್ರತೆ ವಹಿಸದೇ ಇದ್ದ ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
A retaining wall collapsed at Krishnanagar, Bondel in the outskirts of the city here on Saturday, December 11 in which 42 year old woman died on spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm