ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am