ಬ್ರೇಕಿಂಗ್ ನ್ಯೂಸ್
14-09-20 06:08 pm Mangalore Reporter ಕರಾವಳಿ
ಕಾಸರಗೋಡು, ಸೆ.14: ವಂಚನೆ ಪ್ರಕರಣ ಎದುರಿಸುತ್ತಿರುವ ಮಂಜೇಶ್ವರ ಶಾಸಕ ಎಂ.ಸಿ ಖಮರುದ್ದೀನ್ ರಾಜೀನಾಮೆ ನೀಡಬೇಕು, ಕೂಡಲೇ ಶಾಸಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕಾಸರಗೋಡು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ. ಪೊಲೀಸ್ ಬ್ಯಾರಿಕೇಡ್ ಬೇಧಿಸಿ ಮುನ್ನುಗ್ಗಲೆತ್ನಿಸಿದ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು.
ಮೆರವಣಿಗೆ ಮೂಲಕ ಆಗಮಿಸಿದ ಕಾರ್ಯಕರ್ತರು ಬ್ಯಾರಿಕೇಡ್ ಗಳನ್ನು ತೆಗೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ವೇಳೆ, ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ನಡೆಸಿದ್ದು ಮೂರು ಬಾರಿ ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.



ಪ್ರತಿಭಟನೆ ನೇತೃತ್ವ ವಹಿಸಿದ್ದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಶ್ರೀಕಾಂತ್ ಜಲಫಿರಂಗಿ ಎದುರಾಗಿ ನಿಂತು ಕಾರ್ಯಕರ್ತರಿಗೆ ಬೆನ್ನೆಲುಬಾಗಿ ನಿಂತರು. ಉಪಾಧ್ಯಕ್ಷ ಸದಾನಂದ ರೆ, ಜಿಲ್ಲಾ ಕಾರ್ಯದರ್ಶಿ ಎನ್.ಸತೀಶ್, ಸವಿತಾ ಟೀಚರ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಎಂ. ಜನನಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಪಿ.ಆರ್ ಸುನಿಲ್, ಹರೀಶ್ ನಾರಂಪಾಡಿ, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಪಾಲ್ಗೊಂಡಿದ್ದರು.
ಜಲಫಿರಂಗಿ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಲು ಪೊಲೀಸರು ಯತ್ನಿಸಿದರೂ ಕಾರ್ಯಕರ್ತರು ಕದಲಲಿಲ್ಲ. ಬಳಿಕ ಕಾರ್ಯಕರ್ತರನ್ನು ಬಂಧಿಸಿದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm