ಬ್ರೇಕಿಂಗ್ ನ್ಯೂಸ್
14-09-20 07:23 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 12: ಡ್ರಗ್ಸ್ ವಿಚಾರದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಕಠಿಣ ಕ್ರಮ ಆಗಬೇಕು. ಆದರೆ ರಾಜ್ಯ ಸರಕಾರ ಹಿಟ್ ಅಂಡ್ ರನ್ ಆಗುವಂತೆ ನಡೆದುಕೊಳ್ಳಬಾರದು. ಸರಕಾರದ ಬಳಿ ಸಾಕ್ಷಿಗಳಿದ್ದರೆ ತಪ್ಪಿತಸ್ಥರು ಯಾರಿದ್ದಾರೆ ಎಲ್ರಿಗೂ ಶಿಕ್ಷೆ ಆಗೋ ವರೆಗೆ ಮಾಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಆಗ್ರಹಿಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ.ಖಾದರ್, ಜಮೀರ್ ಅಹ್ಮದ್ ಶ್ರೀಲಂಕಾ ಹೋಗಿದ್ದನ್ನು ಒಪ್ಕೊಂಡಿದ್ದಾರಲ್ವಾ ಎಂಬ ಪ್ರಶ್ನೆಗೆ, ಶ್ರೀಲಂಕಾಗೆ ಹೋಗಬಾರದು ಅಂತೇನಾದ್ರೂ ಇದೆಯಾ ? ಲಂಕಾಗೆ ಹೋಗಲು ವೀಸಾ ಕೊಟ್ಟವರು ಇವರೇ ಅಲ್ವಾ ? ಬಿಜೆಪಿಯವರದ್ದೇ ಕೇಂದ್ರ ಸರಕಾರ ಇದೆ. ಏನೇನು ಅಕ್ರಮ ಆಗಿದೆ ಪತ್ತೆಹಚ್ಚಿ ಶಿಕ್ಷೆ ವಿಧಿಸಿ... ಅದು ಬಿಟ್ಟು ತಮ್ಮ ವೈಫಲ್ಯ ಮುಚ್ಚಿಡಲು ಜನರ ಗಮನ ಬೇರೆಡೆಗೆ ಸೆಳೆಯುವ ಕೆಲಸ ಮಾಡಬಾರದು. ಶ್ರೀಲಂಕಾ, ಕ್ಯಾಸಿನೋ ಮತ್ತೊಂದು ಅಂತ ಕಾಲಹರಣ ಮಾಡಬಾರದು ಎನ್ನುವ ಮೂಲಕ ಪರೋಕ್ಷವಾಗಿ ಜಮೀರ್ ಪರ ಖಾದರ್ ಕೂಡ ಬ್ಯಾಟಿಂಗ್ ಮಾಡಿದ್ದಾರೆ.
ಅಲ್ಲದೆ, ರಾಜ್ಯ ಸರಕಾರ ಈಗ ರಾಜ್ಯದಲ್ಲಿ ನಾರ್ಕೊಟಿಕ್ ದಳವನ್ನು ಪ್ರಬಲಗೊಳಿಸಬೇಕು. ಡ್ರಗ್ಸ್ ಬಗ್ಗೆ ಮಾಹಿತಿ ಕೊಡುವ ಮಂದಿ ಸಾವಿರ ಇದ್ದಾರೆ. ಇವ್ರು ಬಂಧಿಸಿ ಬಿಡೋದ್ರಿಂದ ಏನೂ ಆಗಲ್ಲ. ಸೂಕ್ತ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ನಾರ್ಕೋಟಿಕ್ ಸೆಲ್ ಬಲಗೊಳಿಸಬೇಕು. ಆ ಬಗ್ಗೆ ಖಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.
ಚಳಿಗಾಲದ ವಿಧಾನಸಭೆ ಅಧಿವೇಶನದ ಬಗ್ಗೆ ಮಾತನಾಡಿದ ಯು.ಟಿ. ಖಾದರ್, ಎಂಟು ದಿನಗಳಿಗಷ್ಟೇ ವಿಧಾನಸಭೆ ಅಧಿವೇಶನ ಮಾಡಿದ್ದಾರೆ. ಇದರಲ್ಲಿ ಒಂದು ದಿನ ನಿಧನರಾದವರಿಗೆ ಶೋಕಾಚರಣೆ ಇರುತ್ತದೆ. ಇನ್ನಿರುವ ಏಳು ದಿನದಲ್ಲಿ ಏನ್ ಚರ್ಚೆ ಮಾಡೋಕೆ ಸಾಧ್ಯ. ಕೇವಲ ಕಾಟಾಚಾರಕ್ಕೆ ಮಾಡೋ ಬದಲು ಅಧಿವೇಶನವನ್ನು ಕನಿಷ್ಠ ಹತ್ತು ದಿನಗಳಿಗಾದ್ರೂ ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am