ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm