ಬ್ರೇಕಿಂಗ್ ನ್ಯೂಸ್
14-12-21 09:07 pm HK Desk news ಕರಾವಳಿ
ಪುತ್ತೂರು, ಡಿ.14 : ಸುಳ್ಯದ ಕುಗ್ರಾಮಗಳಿಗೆ 80ರ ದಶಕದಲ್ಲಿ ಖಾಸಗಿ ಬಸ್ ಓಡಿಸಿ, ಜನಾನುರಾಗಿಯಾಗಿದ್ದ ಅವಿನಾಶ್ ಬಸ್ಸಿನ ಮಾಲಕ ನಾರಾಯಣ ರೈ (73) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಲವು ಸಮಯಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ನಾರಾಯಣ ರೈ, ಅದೇ ನೆಪದಲ್ಲಿ ಮಾನಸಿಕವಾಗಿ ನೊಂದಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಒಬ್ಬರೇ ಇದ್ದಾಗ ಅವರು ನೇಣಿಗೆ ಶರಣಾಗಿದ್ದಾರೆ. ತನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ. ಆರೋಗ್ಯ ಸಮಸ್ಯೆಯಿಂದ ನೊಂದು ಸಾವಿಗೆ ಶರಣಾಗಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
80 ರ ದಶಕದಲ್ಲಿ ಬಸ್ ಸಾರಿಗೆ ಇಲ್ಲದೇ ಇದ್ದಾಗ ಗ್ರಾಮಾಂತರ ಪ್ರದೇಶಗಳಿಗೆ ಖಾಸಗಿ ಬಸ್ ಹಾಕಿದ್ದ ನಾರಾಯಣ ರೈ, ಹಳ್ಳಿ ಜನರಿಗೆ ಆಸರೆಯಾಗಿದ್ದರು. ವಿದ್ಯಾರ್ಥಿಗಳು, ಬಡ ಜನರ ಸಂಚಾರಕ್ಕೆ ಬಸ್ ಕಲ್ಪಿಸಿದ್ದು ದೊಡ್ಡ ಕೊಡುಗೆಯಾಗಿತ್ತು. ಸುಳ್ಯದಿಂದ ಮಂಡೆಕೋಲು, ತೊಡಿಕಾನ, ಪಣತ್ತಾರು, ಕಡಬ, ಪಂಜಕ್ಕೆ ಬಸ್ ಸಾರಿಗೆ ವ್ಯವಸ್ಥೆ ಮಾಡಿದ್ದರು. ನಾರಾಯಣ ರೈ ಪತ್ನಿ , ಇಬ್ಬರು ಪುತ್ರರು, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
Puttur 73-year-old Avinash bus owner commits suicide at his residence. He had established Bus Services in Sullia in late 80's.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm