ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm