ಬ್ರೇಕಿಂಗ್ ನ್ಯೂಸ್
16-12-21 04:06 pm HK Desk news ಕರಾವಳಿ
ಮಂಗಳೂರು, ಡಿ.16 : ಉಪ್ಪಿನಂಗಡಿ ಘಟನೆ ಹಿನ್ನೆಲೆಯಲ್ಲಿ ವಾಟ್ಸಪ್ ಜಾಲತಾಣದಲ್ಲಿ ಕೆಲವು ಕಿಡಿಗೇಡಿಗಳು ಪೊಲೀಸರನ್ನು ಕೊಲ್ಲುವುದಾಗಿ ಕೊಲೆ ಬೆದರಿಕೆ ಹಾಕಿದ್ದು ಈ ಘಟನೆ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಕದ್ರಿ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಕರೆಂಟ್ ಅಫೇರ್ಸ್ ಎನ್ನುವ ವಾಟ್ಸಪ್ ಗ್ರೂಪ್ ನಲ್ಲಿ ಪೊಲೀಸರಿಗೆ ತಲ್ವಾರ್ ಹಿಡಿಯೋಕೆ, ಮುಸ್ಲಿಮರನ್ನು ಒಡೆದು ಉರುಳಿಸೋಕೆ ಯಾರು ಪರ್ಮಿಷನ್ ಕೊಟ್ಟಿದ್ದು.. ಪೊಲೀಸರ ತಲೆಯನ್ನು ಒಂದು ದಿನ ರಸ್ತೆಯಲ್ಲೇ ಉರುಳಿಸಬೇಕಾಗುತ್ತದೆ ಎಂಬುದಾಗಿ ಬರೆಯಲಾಗಿದೆ. ಇದರ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು ಪೊಲೀಸರಿಗೆ ಬಹಿರಂಗ ಬೆದರಿಕೆ ಹಾಕಿದ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸ್ವಯಂಪ್ರೇರಿತ ಕೇಸು ದಾಖಲಿಸಬೇಕೆಂದು ಆಗ್ರಹ ವ್ಯಕ್ತವಾಗಿತ್ತು.


ಇದೇ ವಿಚಾರ ಮುಂದಿಟ್ಟು ಕದ್ರಿ ನಿವಾಸಿ ಪ್ರದೀಪ್ ಕುಮಾರ್ ಎಂಬವರು ಕದ್ರಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರ ಮನೋಸ್ಥೈರ್ಯ ಕುಗ್ಗಿಸುವ ರೀತಿ ವರ್ತಿಸಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಮಾಡಿದ್ದಾರೆ.
PFI uppinangady lati charge, open life threat WhatsApp messages to police has become viral on social media. In connection to this a case has been filed at Kadri Police station in Mangalore.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm