ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
05-02-26 01:15 pm
Bangalore Correspondent
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm