ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm