ಬ್ರೇಕಿಂಗ್ ನ್ಯೂಸ್
17-12-21 07:45 pm HK Desk news ಕರಾವಳಿ
ಮಂಗಳೂರು ಡಿ.17 : ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರು-ಮುಂಬೈ (ಮಂಗಳೂರಿನಿಂದ ವಯಾ ಮೂಡಬಿದಿರೆ, ಕಾರ್ಕಳ, ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈ) ಮಾರ್ಗದಲ್ಲಿ ವೋಲ್ವೋ ಮಲ್ಟಿ ಆಕ್ಸಲ್ ಸಾರಿಗೆಯು ಡಿ.12ರಿಂದ ಕಾರ್ಯಾಚರಣೆ ಆರಂಭಿಸಿದೆ.
ಈ ಸಾರಿಗೆಯು ಮಂಗಳೂರು ಬಸ್ ನಿಲ್ದಾಣದಿಂದ ಮಧ್ಯಾಹ್ನ 12.45 ಗಂಟೆಗೆ ಹೊರಟು ಮೂಡಬಿದಿರೆಗೆ 1.45ಕ್ಕೆ ತಲುಪಲಿದೆ. ಕಾರ್ಕಳದಿಂದ 2.15 ಕ್ಕೆ ಹೊರಟು ನಿಟ್ಟೆ, ಬೆಳ್ಮಣ್ಣು, ಶಿರ್ವ, ಮಂಚಕಲ್, ಉಡುಪಿ, ಕುಂದಾಪುರ, ಭಟ್ಕಳ, ಅಂಕೋಲ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ನಿಪ್ಪಾಣಿ, ಕೊಲ್ಲಾಪುರ, ಸತಾರ, ಪೂನಾ ಮಾರ್ಗವಾಗಿ ಮುಂಬೈಗೆ ಬೆಳಗ್ಗೆ 7 ಕ್ಕೆ ತಲುಪುತ್ತದೆ.
ಮರು ಪ್ರಯಾಣದಲ್ಲಿ ಮುಂಬೈಯಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಪೂನಾ, ಸತಾರ, ಕೊಲ್ಲಾಪುರ, ನಿಪ್ಪಾಣಿ, ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಅಂಕೋಲಾ, ಭಟ್ಕಳ, ಕುಂದಾಪುರ, ಉಡುಪಿ, ಶಿರ್ವ- ಮಂಚಕಲ್, ಬೆಳ್ಮಣ್ಣು, ನಿಟ್ಟೆ, ಕಾರ್ಕಳ ಬೆಳಗ್ಗೆ 6.30ಕ್ಕೆ ತಲುಪಲಿದೆ. ನಂತರ ಮೂಡಬಿದ್ರೆಯಿಂದ ಬೆಳಗ್ಗೆ 7ಕ್ಕೆ ಹೊರಟು ಮಂಗಳೂರಿಗೆ 8 ಗಂಟೆಗೆ ತಲುಪುತ್ತದೆ.

ಮಂಗಳೂರಿನಿಂದ ಮುಂಬೈಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣ ದರ 1,400 ರೂ.ಗಳು. ಪ್ರಯಾಣಿಕರಿಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಕೆಎಸ್ಸಾರ್ಟಿಸಿ ವೈಬ್ ಸೈಟ್ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ಅನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ಸು ನಿಲ್ದಾಣ ಮೊ.ಸಂಖ್ಯೆ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್ ಮೊ.ಸಂಖ್ಯೆ: 9663211553, ಉಡುಪಿ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ಮೊ.ಸಂಖ್ಯೆ: 9663266009 ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC Mangalore to Mumbai Multi axle Volvo service resumes back after long gap.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm