ಬ್ರೇಕಿಂಗ್ ನ್ಯೂಸ್
18-12-21 01:51 pm HK Desk news ಕರಾವಳಿ
ಪುತ್ತೂರು, ಡಿ.18 : ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರ ಆಕ್ರೋಶ, ಉದ್ವಿಗ್ನ ವಾತಾವರಣ ನೆಲೆಯಾಗಿರುವ ನಡುವೆಯೇ ಉಪ್ಪಿನಂಗಡಿ ಮೂಲದ ಎಸ್ಡಿಪಿಐ ಮುಖಂಡನೊಬ್ಬನ ಅಶ್ಲೀಲ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಉಪ್ಪಿನಂಗಡಿ ಪಂಚಾಯತ್ ಸದಸ್ಯ ಎಂದು ಹೇಳಲಾಗುತ್ತಿರುವ ವ್ಯಕ್ತಿಯೊಬ್ಬ ಹುಡುಗಿಯ ಜೊತೆ ಕಾಮಾತುರನಾಗಿ ವರ್ತಿಸಿರುವ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋ ಕಾಲ್ ನಲ್ಲಿ ಬೆತ್ತಲಾದ ವ್ಯಕ್ತಿ ಕಾಮಾತುರನಾಗಿದ್ದಲ್ಲದೆ, ಹುಡುಗ- ಹುಡುಗಿ ಹಸ್ತ ಮೈಥುನ ಮಾಡುತ್ತಿರುವ ವಿಡಿಯೋ ದಾಖಲಾಗಿದೆ.

ಶುಕ್ರವಾರ ಸಂಜೆಯಿಂದಲೇ ಅಶ್ಲೀಲ ದೃಶ್ಯವಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಈ ವಿಡಿಯೋ ಉಪ್ಪಿನಂಗಡಿಯ ಗ್ರಾಮ ಪಂಚಾಯತ್ ಸದಸ್ಯ ಮೈಸಿದ್ದಿ ಎಂಬಾತನದ್ದು ಎಂದು ಹೇಳಲಾಗುತ್ತಿದೆ.
ವಿಡಿಯೋ ಕರೆಯಲ್ಲಿ ಬಾತ್ ರೂಮ್ ನಲ್ಲಿ ಬೆತ್ತಲಾದ ವ್ಯಕ್ತಿ ಯುವತಿಯೊಂದಿಗೆ ಮೈಮರೆತು ವರ್ತನೆ ತೋರಿದ್ದಾನೆ. ವಿಡಿಯೋದಲ್ಲಿ ಆತ ಮತ್ತು ಹುಡುಗಿ ಇಬ್ಬರೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಸದ್ಯ 04.51 ನಿಮಿಷಗಳ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದ್ದು ವಿಡಿಯೋ ಕರೆಯಲ್ಲಿ ಮೈಮರೆಯುವವರಿಗೆ ಪಾಠ ಕಲಿಸಿದೆ. ವಿಡಿಯೋವನ್ನು ಯಾರು ರೆಕಾರ್ಡ್ ಮಾಡಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ ಎನ್ನುವುದು ತಿಳಿದುಬಂದಿಲ್ಲ.
Manglaore SDPI member seen Nude with Teen girl on Video call, video goes viral on social media. The man in the video is identified as Maysid who is also said to be the panchayat member of Uppinangady. The video went viral on the day of PFI protest in Mangalore accusing police for the brutal assault of PFI members during a protest held at Uppinangady.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm