ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm