ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm