ಬ್ರೇಕಿಂಗ್ ನ್ಯೂಸ್
19-12-21 01:04 pm Mangaluru Correspondent ಕರಾವಳಿ
ಸುಳ್ಯ, ಡಿ.19: ಶೌಚಾಲಯ ಗೋಡೆ ಕುಸಿದು ಮಹಿಳೆಯರಿಬ್ಬರು ದುರಂತ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ನಾರ್ಲಡ್ಕ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿಗಳಾದ ಬೀಪಾತುಮ್ಮ ಹಾಗೂ ನೆಬೀಸಾ ಎಂಬವರು ಮೃತರು. ನಾರ್ಲಡ್ಕ ನಿವಾಸಿ ಹರೀಶ ನಾಯ್ಕ ಎಂಬವರ ಶೌಚಾಲಯದ ಹಳೆ ಗೋಡೆಯನ್ನು ತೆಗೆದು ಹೊಸತಾಗಿ ಕಟ್ಟುವ ಕೆಲಸ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಇತರೇ ಕೆಲಸಗಾರರ ಜೊತೆ ಸ್ಥಳೀಯ ಮಹಿಳೆಯರಿಬ್ಬರು ಸೇರಿಕೊಂಡಿದ್ದು, ಕಾಮಗಾರಿಯಲ್ಲಿ ತೊಡಗಿಸಿದ್ದರು.
ಹಳೆ ಗೋಡೆಯನ್ನು ಕೆಡವುತ್ತಿದ್ದಾಗ ಮಣ್ಣಿನ ಇಟ್ಟಿಗೆ ಗೋಡೆ ಏಕಾಏಕಿ ಕುಸಿದಿದ್ದು ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ತಕ್ಷಣ ಅವರನ್ನು ಮಣ್ಣಿನ ರಾಶಿಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಮಧ್ಯೆ ಬೀಫಾತುಮ್ಮ ಅಸುನೀಗಿದ್ದು ಪುತ್ತೂರಿನ ಆಸ್ಪತ್ರೆ ತಲುಪಿದಾಗ ನೆಬಿಸ ಅವರು ಕೂಡ ಮೃತಪಟ್ಟಿದ್ದಾರೆ. ದುರಂತ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಬಗ್ಗೆ ನಿರ್ಲಕ್ಷ್ಯ ತೋರಿದ ಮನೆಯವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
In a tragic incident that occured on Sunday December 19 morning, two women died after the wall of their house collapsed. The incident was reported from Karimbila Narladka near Ninthikalllu of the taluk.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm