ಬ್ರೇಕಿಂಗ್ ನ್ಯೂಸ್
15-09-20 11:52 am Mangalore Correspondent ಕರಾವಳಿ
ಮಂಗಳೂರು, ಸೆ.14: ನಗರದ ಮನೆಯೊಂದಕ್ಕೆ ನಿನ್ನೆ ಮಧ್ಯಾಹ್ನ ಹಾಡುಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಕದ್ರಿ ಶಿವಭಾಗ್ ಬಳಿಯ ತಾರೆತೋಟ ಎಂಬಲ್ಲಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 4ರ ಮಧ್ಯೆ ಘಟನೆ ನಡೆದಿದೆ.
ಕಿಮೆ ನಾಯ್ಕ ಎಂಬವರ ಪತ್ನಿ ರೂಪಾ ತನ್ನ ಮಕ್ಕಳೊಂದಿಗೆ ಸೋಮವಾರ ಮನೆಗೆ ಬೀಗ ಹಾಕಿ ತೆರಳಿದ್ದರು. ತಾರೆತೋಟಕ್ಕೆ ಹೋಗಿ ಸಂಜೆ 4 ಗಂಟೆಗೆ ಮರಳಿ ಬಂದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಅನುಮಾನಗೊಂಡು ಮನೆಯ ಕಪಾಟು ತೆರೆದು ನೋಡಿದಾಗ ಬಟ್ಟೆ - ಬರೆಗಳು ಚೆಲ್ಲಾಪಿಲ್ಲಿ ಆಗಿದ್ದವು. ಕಪಾಟಿನ ಲಾಕರ್ ತೆರೆದು 44 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1, ಕಿವಿಯೋಲೆ -1 ಜೊತೆ, ನಗದು 18,000 ರೂ. ಸಹಿತ 1.78 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ರೂಪಾ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am