ಬ್ರೇಕಿಂಗ್ ನ್ಯೂಸ್
15-09-20 11:52 am Mangalore Correspondent ಕರಾವಳಿ
ಮಂಗಳೂರು, ಸೆ.14: ನಗರದ ಮನೆಯೊಂದಕ್ಕೆ ನಿನ್ನೆ ಮಧ್ಯಾಹ್ನ ಹಾಡುಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಕದ್ರಿ ಶಿವಭಾಗ್ ಬಳಿಯ ತಾರೆತೋಟ ಎಂಬಲ್ಲಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 4ರ ಮಧ್ಯೆ ಘಟನೆ ನಡೆದಿದೆ.
ಕಿಮೆ ನಾಯ್ಕ ಎಂಬವರ ಪತ್ನಿ ರೂಪಾ ತನ್ನ ಮಕ್ಕಳೊಂದಿಗೆ ಸೋಮವಾರ ಮನೆಗೆ ಬೀಗ ಹಾಕಿ ತೆರಳಿದ್ದರು. ತಾರೆತೋಟಕ್ಕೆ ಹೋಗಿ ಸಂಜೆ 4 ಗಂಟೆಗೆ ಮರಳಿ ಬಂದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಅನುಮಾನಗೊಂಡು ಮನೆಯ ಕಪಾಟು ತೆರೆದು ನೋಡಿದಾಗ ಬಟ್ಟೆ - ಬರೆಗಳು ಚೆಲ್ಲಾಪಿಲ್ಲಿ ಆಗಿದ್ದವು. ಕಪಾಟಿನ ಲಾಕರ್ ತೆರೆದು 44 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1, ಕಿವಿಯೋಲೆ -1 ಜೊತೆ, ನಗದು 18,000 ರೂ. ಸಹಿತ 1.78 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ರೂಪಾ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm