ಬ್ರೇಕಿಂಗ್ ನ್ಯೂಸ್
15-09-20 11:52 am Mangalore Correspondent ಕರಾವಳಿ
ಮಂಗಳೂರು, ಸೆ.14: ನಗರದ ಮನೆಯೊಂದಕ್ಕೆ ನಿನ್ನೆ ಮಧ್ಯಾಹ್ನ ಹಾಡುಹಗಲೇ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಕದ್ರಿ ಶಿವಭಾಗ್ ಬಳಿಯ ತಾರೆತೋಟ ಎಂಬಲ್ಲಿ ಸೋಮವಾರ ಮಧ್ಯಾಹ್ನ 2ರಿಂದ ಸಂಜೆ 4ರ ಮಧ್ಯೆ ಘಟನೆ ನಡೆದಿದೆ.
ಕಿಮೆ ನಾಯ್ಕ ಎಂಬವರ ಪತ್ನಿ ರೂಪಾ ತನ್ನ ಮಕ್ಕಳೊಂದಿಗೆ ಸೋಮವಾರ ಮನೆಗೆ ಬೀಗ ಹಾಕಿ ತೆರಳಿದ್ದರು. ತಾರೆತೋಟಕ್ಕೆ ಹೋಗಿ ಸಂಜೆ 4 ಗಂಟೆಗೆ ಮರಳಿ ಬಂದಾಗ ಮನೆಯ ಬಾಗಿಲು ತೆರೆದ ಸ್ಥಿತಿಯಲ್ಲಿತ್ತು. ಅನುಮಾನಗೊಂಡು ಮನೆಯ ಕಪಾಟು ತೆರೆದು ನೋಡಿದಾಗ ಬಟ್ಟೆ - ಬರೆಗಳು ಚೆಲ್ಲಾಪಿಲ್ಲಿ ಆಗಿದ್ದವು. ಕಪಾಟಿನ ಲಾಕರ್ ತೆರೆದು 44 ಗ್ರಾಂ ತೂಕದ ಚಿನ್ನದ ಕರಿಮಣಿ ಸರ -1, ಕಿವಿಯೋಲೆ -1 ಜೊತೆ, ನಗದು 18,000 ರೂ. ಸಹಿತ 1.78 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ.
ಈ ಬಗ್ಗೆ ರೂಪಾ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am