ಬ್ರೇಕಿಂಗ್ ನ್ಯೂಸ್
22-12-21 04:05 pm Mangalore Correspondent ಕರಾವಳಿ
ಉಳ್ಳಾಲ, ಡಿ.22 : ಕಳೆದ ಡಿಸೆಂಬರ್ 2 ರಂದು ಸಂಜೆ ರಾ.ಹೆ. 66ರ ಕೊಲ್ಯದಲ್ಲಿ ಪಾದಚಾರಿ ಯುವತಿಗೆ ಬೈಕ್ ಡಿಕ್ಕಿ ಹೊಡೆದು ನೆಲಕ್ಕೆ ಬಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ವಿಜೇಶ್ (31)ಯಾನೆ ವಿಜಿ ಮೃತಪಟ್ಟ ಯುವಕ. ವಿಜೇಶ್ ಡಿ.2 ರಂದು ಕೊಲ್ಯ ಹೆದ್ದಾರಿಯಲ್ಲಿ ಬೈಕಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ವಿಜೇಶ್ ಮತ್ತು ಪಾದಚಾರಿ ಕೊಲ್ಯ ಸಾರಸ್ವತ ಕಾಲನಿ ದ್ವಾರಕಾ ನಗರ ನಿವಾಸಿ ಪಲ್ಲವಿ ಇಬ್ಬರೂ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮಧ್ಯಾಹ್ನ ವಿಜೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಪಲ್ಲವಿ ಸ್ಥಿತಿಯೂ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.



ಮೃತ ವಿಜೇಶ್ ಅವಿವಾಹಿತನಾಗಿದ್ದು ಕಾರು ಟ್ಯಾಕ್ಸಿ ಚಲಾಯಿಸುವ ವೃತ್ತಿ ನಡೆಸುತ್ತಿದ್ದ. ಮೃತ ವಿಜೇಶ್ ತಾಯಿ, ತಂದೆ ಇಬ್ಬರು ಸಹೋದರರನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Bike accident in Ullal 31-year-old man dies in hospital after unsuccessful medical treatment. The deceased has been identified as Vijesh from Kumpala. His bike which lost control has rammed on a pedestrian who was a college student luckily she escaped with little injuries but Vijesh lost his life.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm