ಬ್ರೇಕಿಂಗ್ ನ್ಯೂಸ್
23-12-21 02:04 pm Mangalore Correspondent ಕರಾವಳಿ
ಉಳ್ಳಾಲ, ಡಿ.23 : ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಳ್ಳ ಎಂಬಲ್ಲಿ ವಿದ್ಯುತ್ ಕಂಬದ ಹೈಟೆನ್ಷನ್ ತಂತಿ ಸ್ಪರ್ಶಿಸಿ ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿದ್ದು ಅರಣ್ಯ ಇಲಾಖಾಧಿಕಾರಿಗಳು ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
ಪಿಲಾರು ಪಳ್ಳ ಪ್ರದೇಶದಲ್ಲಿ ಇಂದು ಬೆಳಗ್ಗೆ ಹೆಣ್ಣು ನವಿಲೊಂದು ಸುತ್ತಾಡುತ್ತಿದ್ದ ವೇಳೆ ಬೀದಿ ನಾಯಿಗಳು ಅದನ್ನ ಅಟ್ಟಾಡಿಸಿವೆ. ಈ ವೇಳೆ ನವಿಲು ಮೇಲಕ್ಕೆ ಹಾರುತ್ತಿದ್ದ ವೇಳೆ ವಿದ್ಯುತ್ ಕಂಬದ ತಂತಿ ಸ್ಪರ್ಶಿಸಿ ಕೆಳಗೆ ಕುಸಿದು ಬಿದ್ದಿದೆ.


ತಕ್ಷಣ ಸ್ಥಳೀಯ ಸಮಾಜ ಸೇವಕ ಉದಯ ಗಟ್ಟಿ ಅವರು ನವಿಲಿಗೆ ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದ್ದು ಗಂಭೀರ ಗಾಯಗೊಂಡ ನವಿಲು ಸಾವನ್ನಪ್ಪಿದೆ. ಉದಯ ಗಟ್ಟಿ ಅವರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರು ಮೃತ ನವಿಲಿನ ಕಳೇಬರವನ್ನ ಕೊಂಡೊಯ್ದು ಇಲಾಖೆ ವತಿಯಿಂದ ಗೌರವ ಅಂತ್ಯ ಸಂಸ್ಕಾರ ನಡೆಸಿದ್ದಾರೆ.
In what came as a rude shock for environmentalists here, a peacock was found electrocuted at a residential area in Pillar. Social worker Uday Gatti informed the forest officials.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm