ಬ್ರೇಕಿಂಗ್ ನ್ಯೂಸ್
25-12-21 08:04 pm Mangalore Correspondent ಕರಾವಳಿ
ಮಂಗಳೂರು, ಡಿ.25 : ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು ಎಂಬ ಆಗ್ರಹದ ನಡುವೆಯೇ ಇಲ್ಲೊಬ್ಬ ವಿಮಾನದ ಪೈಲಟ್ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟು ಹೈಫೈ ಇಂಗ್ಲಿಷ್ ಪ್ರಿಯರ ಮಧ್ಯೆ ವಿಭಿನ್ನ ಆಕರ್ಷಣೆಗೆ ಕಾರಣವಾಗಿದ್ದಾರೆ.
ಉಡುಪಿ ಜಿಲ್ಲೆಯ ಮೂಲದ ಪ್ರದೀಪ್ ಪದ್ಮಶಾಲಿ ಇಂಡಿಗೋ ವಿಮಾನದಲ್ಲಿ ಪೈಲಟ್ ಆಗಿದ್ದು ಶುಕ್ರವಾರ ರಾತ್ರಿ ಎಂಟು ಗಂಟೆಗೆ ಮುಂಬೈನಿಂದ ಮಂಗಳೂರಿಗೆ ವಿಮಾನ ಹೊರಡುವಾಗ ಇಂಗ್ಲಿಷ್ ಬದಲಿಗೆ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿದ್ದಾರೆ. ದೇಶೀಯ ವಿಮಾನದಲ್ಲಿ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ವಿಮಾನ ಹೊರಡುವಾಗ ಮತ್ತು ಇಳಿಯುವಾಗ ಪ್ರಯಾಣಿಕರಿಗೆ ಸೂಚನೆ ರವಾನಿಸುವ ಪದ್ಧತಿ ಇದೆ. ಆದರೆ, ಕರಾವಳಿ ಕರ್ನಾಟಕದ ಜನರ ಸ್ಥಳೀಯ ಭಾಷೆ ಎನ್ನುವ ನೆಲೆಯಲ್ಲಿ ಮುಂಬೈನಿಂದ ಮಂಗಳೂರಿಗೆ ಬರುವ ವಿಮಾನದಲ್ಲಿ ಕರಾವಳಿ ಜನರೇ ಹೆಚ್ಚಿರುವುದರಿಂದ ಪೈಲಟ್ ಈ ಬಗ್ಗೆ ಹಿರಿಯಧಿಕಾರಿಗಳ ಅನುಮತಿ ಪಡೆದು ತುಳು ಭಾಷೆಯಲ್ಲಿ ಸೂಚನೆ ನೀಡಿದ್ದಾರೆ.
ಇಂಡಿಗೋ ವಿಮಾನ ಪ್ರತಿ ದಿನವೂ ಎಂಟು ಗಂಟೆಗೆ ಮುಂಬೈನಿಂದ ಹೊರಟು ರಾತ್ರಿ 9.30ಕ್ಕೆ ಮಂಗಳೂರು ತಲುಪುತ್ತದೆ. ಇದರಲ್ಲಿ ಪ್ರದೀಪ್ ಪೈಲಟ್ ಆಗಿದ್ದು ತಾನೊಬ್ಬ ತುಳುವ ಅನ್ನುವ ಅಭಿಮಾನದಿಂದ ಇಂಗ್ಲಿಷ್ ಭಾಷೆಯಲ್ಲಿರುವ ಸೂಚನೆಯನ್ನು ತುಳುವಿನಲ್ಲಿ ಬರೆದು ಓದಿದ್ದಾರೆ.
ಪ್ರದೀಪ್ ಉಡುಪಿ ಮೂಲದ ಕುಟುಂಬದವರಾಗಿದ್ದು ಮುಂಬೈನಲ್ಲಿಯೇ ಬೆಳೆದು ಕಲಿತು ಪೈಲಟ್ ಉದ್ಯೋಗಕ್ಕೆ ಸೇರಿದ್ದಾರೆ. ಮಾತೆರೆಗ್ಲಾ ಸೊಲ್ಮೆಲು ಎನ್ನುತ್ತಾ ತುಳುವಿನಲ್ಲಿ ಅನೌನ್ಸ್ ಮೆಂಟ್ ಕೊಟ್ಟಿರುವ 45 ಸೆಕಂಡಿನ ವಿಡಿಯೋ ಕರಾವಳಿಯಲ್ಲಿ ವೈರಲ್ ಆಗಿದೆ. ಹೆಚ್ಚಿನವರು ತಮ್ಮ ವಾಟ್ಸಪ್ ಸ್ಟೇಟಸ್ ಹಾಕಿ ಅಭಿಮಾನ ಮೆರೆದಿದ್ದಾರೆ.
Mangalore based Indigo pilot welcomes passenger in Tulu wins heart, video goes viral over internet. The flight was from Mumbai to Mangalore. Udupi based Pradeep is the a pilot.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:05 pm
Mangalore Correspondent
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm