ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm