ಬ್ರೇಕಿಂಗ್ ನ್ಯೂಸ್
26-12-21 02:12 pm Mangalore Correspondent ಕರಾವಳಿ
ಮಂಗಳೂರು, ಡಿ.26 : ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ಬಿಟೆಕ್ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಾಲದ ಬಗ್ಗೆ ಆತಂಕಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಿಹಾರದ ಪಾಟ್ನಾ ಜಿಲ್ಲೆಯ ಮೂಲದ ವಿದ್ಯಾರ್ಥಿ ಸೌರವ್ ಕುಮಾರ್ ಯಾದವ್ (19) ಮೃತ ಯುವಕ. ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಿಷಯದಲ್ಲಿ ಎರಡನೇ ವರ್ಷದ ಬಿಟೆಕ್ ಇಂಜಿನಿಯರಿಂಗ್ ಓದುತ್ತಿದ್ದ ಸೌರವ್, ಬಡ ಕುಟುಂಬದ ವಿದ್ಯಾರ್ಥಿಯಾಗಿದ್ದು ಶಿಕ್ಷಣ ಪಡೆಯುವುದಕ್ಕಾಗಿ ಲಕ್ಷಾಂತರ ಸಾಲ ಮಾಡಿದ್ದ.


ಈ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದು ಸಾಲ ಮಾಡಿ ಓದಿ ಉದ್ಯೋಗ ಸಿಗುವ ಬಗ್ಗೆ ಗ್ಯಾರಂಟಿ ಇಲ್ಲ. ಈ ಸಾಲವನ್ನು ಹೇಗೆ ತೀರಿಸುವುದೆಂದು ತೀವ್ರ ಚಿಂತೆಗೆ ಒಳಗಾಗಿದ್ದ. ಮನೆಯವರ ಸ್ಥಿತಿಯಿಂದಾಗಿ ದುಃಖಿತನಾಗಿದ್ದು ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ಹೆತ್ತವರಿಗೆ ಮಾಹಿತಿ ನೀಡಲಾಗಿದ್ದು ಬಡತನದಿಂದಾಗಿ ಮಗನ ಶವ ಒಯ್ಯುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ. ಬಳಿಕ ಇತರೇ ವಿದ್ಯಾರ್ಥಿಗಳು ಮತ್ತು ಕಾಲೇಜು ಸಿಬಂದಿ ಸೇರಿ ಹಣ ಒಟ್ಟುಗೂಡಿಸಿ ಶವವನ್ನು ಪಾಟ್ನಾಕ್ಕೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ.
In a tragic incident, a student died by suicide at Suratkal on Sunday December 26. The deceased has been identified as Saurav (19), a native of Patna, Bihar. He was pursuing 2nd year electrical and electronics engineering at NITK Suratkal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm