ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm