ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm