ಬ್ರೇಕಿಂಗ್ ನ್ಯೂಸ್
26-12-21 11:13 pm Mangalore Correspondent ಕರಾವಳಿ
ಉಳ್ಳಾಲ, ಡಿ.26 : ಸಿಟಿ ಬಸ್ ನಲ್ಲಿ ಪ್ರಯಾಣಿಕ ಬಿಟ್ಟು ಹೋದ 10 ಸಾವಿರ ರೂ. ನಗದನ್ನು ಬಸ್ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು - ತಲಪಾಡಿ ನಡುವೆ ಸಂಚರಿಸುವ 42 ರೂಟ್ ನಂಬರ್ ನ ಮಹೇಶ್ ಬಸ್ ಭಾನುವಾರ ಬೆಳಗ್ಗೆ 10.45ರ ವೇಳೆಗೆ ತಲಪಾಡಿಯಿಂದ ಮಂಗಳೂರು ಕಡೆ ಸಂಚರಿಸುವಾಗ ತೊಕ್ಕೊಟ್ಟು ಬಳಿ ಬಸ್ ನ ಹಿಂದಿನ ಸೀಟ್ ನಲ್ಲಿ ಬಿದ್ದಿದ್ದ 10 ಸಾವಿರ ನಗದು ನಿರ್ವಾಹಕ ಅಲ್ತಾಫ್ ಅವರಿಗೆ ಸಿಕ್ಕಿದೆ. ತಕ್ಷಣ ಅವರು ಬಸ್ ಮೆನೇಜರ್ ರಂಜಿತ್ ಗೆ ಮಾಹಿತಿ ನೀಡಿದ್ದಾರೆ. ಮೆನೇಜರ್ ರಂಜಿತ್ ಅವರ ಸೂಚನೆ ಮೇರೆಗೆ ಚಾಲಕ ದಿನಕರ್ ಹಾಗೂ ನಿರ್ವಾಹಕ ಅಲ್ತಾಫ್ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿ 10 ಸಾವಿರ ನಗದು ಹಣವನ್ನು ಒಪ್ಪಿಸಿದ್ದಾರೆ. ಸುಮಾರು 25 ವರ್ಷಗಳಿಂದ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಅಲ್ತಾಫ್ ಈ ಹಿಂದೆ ಬಸ್ ನಲ್ಲಿ ಸಿಕ್ಕಿದ ಮೊಬೈಲ್ ಇನ್ನಿತರ ವಸ್ತುಗಳನ್ನು ಸಂಬಂಧ ಪಟ್ಟ ಪ್ರಯಾಣಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದರು.
In an exemplery gesture, a driver and a conductor of a private bus returned Rs 10,000 that they found in their bus near Talapady checkpost. Conductor Althaf and driver Dinakar, employees of Mahesh Travels, returned the cash by handing it over to the police commissioner's office.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm