ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm