ಬ್ರೇಕಿಂಗ್ ನ್ಯೂಸ್
27-12-21 08:51 pm Mangalore Correspondent ಕರಾವಳಿ
Photo credits : Headline Karnataka
ಪುತ್ತೂರು, ಡಿ.27 : ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿರುವ ಮೂಲತಃ ಮೂಡುಬಿದ್ರೆ ಮೂಲದ ಅಬ್ದುಲ್ ನಜೀರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದ್ದಾರೆ.
ಜಸ್ಟಿಸ್ ಅಬ್ದುಲ್ ನಜೀರ್ ಅವರು ಭಾನುವಾರವೇ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ, ಉಳಿದುಕೊಂಡಿದ್ದರು. ಸೋಮವಾರ ಬೆಳಗ್ಗೆ ದೇವಸ್ಥಾನದಲ್ಲಿ ಕ್ಷೇತ್ರದ ವಿಶೇಷ ಸೇವೆ ಆಶ್ಲೇಷ ಬಲಿ ನಡೆಸಿದ್ದಾರೆ.
ಅಬ್ದುಲ್ ನಜೀರ್ ಅವರು ಕುಟುಂಬ ಸಮೇತರಾಗಿ ಕುಕ್ಕೆಗೆ ಬಂದಿದ್ದು ವಿಶೇಷ ಸೇವೆಯಲ್ಲಿ ಪಾಲ್ಗೊಂಡಿದ್ದಾರೆ. ಸೇವೆಯ ಸಂದರ್ಭ ಯಾವುದೇ ಸಂಕಲ್ಪ ಹೇಳಿಕೊಂಡಿಲ್ಲ. ನಿಶ್ಚಿತ ಉದ್ದೇಶಕ್ಕಾಗಿ ಪೂಜೆ ಕೈಗೊಂಡಿದ್ದರೆ ಅದರ ಬಗ್ಗೆ ಉಲ್ಲೇಖ ಮಾಡುವ ಪದ್ಧತಿ ಇದೆ.
ಆದರೆ ನಜೀರ್ ಅವರು ಯಾವುದೇ ಪೂಜಾ ಸಂಕಲ್ಪ ಇರುವ ಬಗ್ಗೆ ಹೇಳಿಲ್ಲ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ನಜೀರ್ ಅವರನ್ನು ದೇವಸ್ಥಾನದ ಸಿಬಂದಿ ಸ್ವಾಗತಿಸಿದರು. ಆಶ್ಲೇಷ ಬಲಿ ಸೇವೆ ನೆರವೇರಿಸಿ ಕುಕ್ಕೆ ಸುಬ್ರಹ್ಮಣ್ಯದಿಂದ ನಿರ್ಗಮಿಸಿದ್ದಾರೆ ಎನ್ನುವ ಮಾಹಿತಿಯಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ವ್ಯಾಜ್ಯದಲ್ಲಿ ತೀರ್ಪು ನೀಡಿದ ನಾಲ್ವರು ನ್ಯಾಯಾಧೀಶರಲ್ಲಿ ಅಬ್ದುಲ್ ನಜೀರ್ ಕೂಡ ಒಬ್ಬರಾಗಿದ್ದು ಅವರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿತ್ತು.
Supreme Court judge Abdul Nazeer performed Aslesha Bali puja at Kukke Subramaya temple in Dakshina Kannada along with his family in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm