ಬ್ರೇಕಿಂಗ್ ನ್ಯೂಸ್
28-12-21 02:42 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಡಿ.28 : ಅತ್ತಾವರ ಬಳಿಯ ನಂದಿಗುಡ್ಡೆಯ ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಡಬ್ಬಿಯ ಮೇಲೆ ಬಳಸಿದ ಕಾಂಡೋಮನ್ನು ಇರಿಸಿ ಅಪವಿತ್ರಗೊಳಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸ್ಥಳೀಯರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇಂದು ಬೆಳಗ್ಗೆ ರಸ್ತೆ ಬದಿಯ ಕಾಣಿಕೆ ಡಬ್ಬಿಯ ಮೇಲ್ಭಾಗದಲ್ಲಿ ಕಾಂಡೋಮ್ ಕಂಡುಬಂದಿದ್ದು, ವಿಷಯ ತಿಳಿಯುತ್ತಲೇ ಸ್ಥಳದಲ್ಲಿ ಭಕ್ತರು ಜಮಾಯಿಸಿದ್ದಾರೆ. ಹಿಂದು ಸಂಘಟನೆಗಳ ಪ್ರಮುಖರು ಕೂಡ ಜಮಾಯಿಸಿದ್ದು ಕೂಡಲೇ ಆರೋಪಿಯನ್ನು ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಅವರಲ್ಲಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ. ನಾಲ್ಕು ತಿಂಗಳ ಹಿಂದೆ ಇದೇ ರೀತಿ ಮಂಗಳೂರಿನ ವಿವಿಧೆಡೆ ಕೊರಗಜ್ಜನ ಕಟ್ಟೆಯ ಕಾಣಿಕೆ ಡಬ್ಬಿಯ ಒಳಗಡೆ ಬಳಸಿದ ಕಾಂಡೋಮ್ ಪತ್ತೆಯಾಗಿತ್ತು. ಹೆಚ್ಚಿನ ಪ್ರಕರಣಗಳಲ್ಲಿ ಆರೋಪಿಗಳ ಪತ್ತೆಯಾಗಿರಲಿಲ್ಲ. ಪೊಲೀಸರು ತನಿಖೆ ತೀವ್ರಗೊಳಿಸಿದ ನಂತರ ಈ ರೀತಿಯ ಪ್ರಕರಣ ಕಂಡುಬಂದಿರಲಿಲ್ಲ.



ಕಠಿಣ ಕ್ರಮಕ್ಕೆ ಶಾಸಕ ಕಾಮತ್ ಸೂಚನೆ
ನಂದಿಗುಡ್ಡೆ ಕೊರಗಜ್ಜನ ಕಟ್ಟೆ ಅಪವಿತ್ರಗೊಳಿಸಿರುವ ಘಟನೆಯನ್ನು ಖಂಡಿಸಿರುವ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಘಟನೆ ಬಗ್ಗೆ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ಜರುಗಿಸಲಾಗುತ್ತದೆ. ಶಾಂತಿಯಿಂದಿರುವ ಕರಾವಳಿಯಲ್ಲಿ ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟುವಂತೆ ಪೊಲೀಸ್ ಇಲಾಖೆ ಸೂಚಿಸಿದ್ದೇನೆ ಎಂದು ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
Miscreants put condoms inside offering box of Sri Koragajja Temple at Nandi Gudda in Mangalore. Vhp demand immediate arrest of the culprits. Same cases had repeated months ago in different temples of mangalore in which the mangalore police are still not able to trace the whereabouts of the culprits.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm