ಬ್ರೇಕಿಂಗ್ ನ್ಯೂಸ್
29-12-21 11:51 am HK Desk news ಕರಾವಳಿ
ಉಡುಪಿ, ಡಿ.29 : ಕೊರಗ ಸಮುದಾಯದ ಮದುವೆ ಕಾರ್ಯಕ್ರಮ ನಿಮಿತ್ತ ಮೆಹಂದಿಗೆ ಡಿಜೆ ಹಾಕಿದ್ದ ನೆಪದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕೋಟ ಠಾಣೆ ಪಿಎಸ್ಐ ಸಂತೋಷ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತು ಮಾಡಿದ್ದಾರೆ.
ಲಾಠಿಚಾರ್ಜ್ ಘಟನೆಯಲ್ಲಿ ಭಾಗಿಯಾಗಿದ್ದ ಇತರ ಐವರು ಪೊಲೀಸ್ ಸಿಬಂದಿಯನ್ನು ತಕ್ಷಣದಿಂದಲೇ ಬೇರೆ ಕಡೆಗೆ ವರ್ಗಾವಣೆ ಮಾಡಲು ಐಜಿಪಿ ಆದೇಶ ಮಾಡಿದ್ದಾರೆ. ಡಿ.27ರ ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಘಟನೆ ನಡೆದಿತ್ತು. ಕೊರಗ ಸಮುದಾಯದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಹಾಕಿದ್ದನ್ನು ವಿರೋಧಿಸಿ ಸ್ಥಳೀಯ ಕೆಲವರು ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಡಿಜೆ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದು ಆನಂತರವೂ ನಿಲ್ಲಿಸದೇ ಇದ್ದುದಕ್ಕೆ ಪಿಎಸ್ಐ ನೇತೃತ್ವದಲ್ಲಿ ಲಾಠಿಚಾರ್ಜ್ ಮಾಡಿದ್ದರು.




ಮದುಮಗ ಸೇರಿದಂತೆ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಲೇ ಎಸ್ಪಿ ವಿಷ್ಣುವರ್ಧನ್ ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದರು. ಪ್ರಾಥಮಿಕ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಕೋಟ ಠಾಣೆ ಪಿಎಸ್ಐ ಸಂತೋಷ್ ಅಮಾನತು ಮಾಡಿದ್ದಾರೆ.
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
Kota police sub inspector Santhosh was suspended on the accusation of atrocities by the police personnel on the Koraga community during a Mehendi programme. This order was taken out by IGP of Western Range. The five policemen who wielded lathis mercilessly on the Koraga community members are also transferred with immediate effect.
05-02-26 03:11 pm
HK News Desk
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm